ब्रेकिंग
ಬಂಗಾಳ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದ ಮಮತಾ ಬ್ಯಾನರ್ಜಿ; ಬಿಜೆಪಿ ಮುಂದಿರುವ ಕಾನೂನು ಆಯ್ಕೆಗಳೇನು? ಮೋದಿ ಶುಭಾಶಯಕ್ಕೆ 1 ದಿನದ ಬಳಿಕ ದಳಪತಿ ವಿಜಯ್ ಕುತೂಹಲಕಾರಿ ಪ್ರತಿಕ್ರಿಯೆ; ಮೊದಲ ಟ್ವೀಟ್‌ನಲ್ಲೇ ಟಾಂಗ್‌! ಮತ್ತೆ ಉಪಚುನಾವಣೆ ಸೋತ ಬಿಜೆಪಿ : ಗೋಲ್ಡನ್ ಚಾನ್ಸ್ ಕೈತಪ್ಪಿದರೂ, ಪಾಠ ಕಲಿಯದ ಕಮಲ ಪಡೆ? ಪ್ರಧಾನಿ ಮೋದಿ ಮೇ 10 ಕ್ಕೆ ಕರ್ನಾಟಕಕ್ಕೆ ಆಗಮನ; ಬೆಂಗಳೂರಿಗೆ ಭೇಟಿ; ಏನೆಲ್ಲಾ ಕಾರ್ಯಕ್ರಮ? ಅಣ್ಣಾಮಲೈ ಹಾಕಿಕೊಟ್ಟಿದ್ದ ಸ್ಟೇಜ್’ನಲ್ಲಿ ವಿಜಯ್ ಭರ್ಜರಿ ಸ್ಟೆಪ್ : ದ್ರಾವಿಡರ ಲೆಕ್ಕಾಚಾರದಲ್ಲಿ ಅಮಿತ್ ಶಾ ಫೇಲ್? ಸಮಯ ನೀಡದ ಸ್ಥಳೀಯ ಶಾಸಕರು: ಆರು ತಿಂಗಳಿಂದ ಉದ್ಘಾಟನೆಗೆ ಕಾಯುತ್ತಿರುವ 22 ಇಂದಿರಾ ಕ್ಯಾಂಟೀನ್! ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್​ ಯೋಜನೆ ವಿರೋಧಿಸಿ ಅಹೋರಾತ್ರಿ ಧರಣಿ ಬೆಳಗಾವಿಯಲ್ಲಿ ಮಹಾಮಳೆಗೆ ಬೆಚ್ಚಿಬಿದ್ದ ಜನ; ಡಿಸಿ ಕಚೇರಿಗೆ ನುಗ್ಗಿದ ನೀರು, ನದಿಯಂತಾದ ರಸ್ತೆಗಳು! ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ: ಹಜ್ ಸಚಿವ ರಹೀಂ ಖಾನ್ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಪ್ರಕರಣ; ಬೆಂಗಳೂರಿನಲ್ಲಿ ದೂರು ದಾಖಲಿಸಿದ ಎನ್‌ಸಿಪಿ ಎಸ್​ಪಿ ಶಾಸಕ ರೋಹಿತ್ ಪವ...

ವಿದೇಶ

  • ಬಂಗಾಳ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದ ಮಮತಾ ಬ್ಯಾನರ್ಜಿ; ಬಿಜೆಪಿ ಮುಂದಿರುವ ಕಾನೂನು ಆಯ್ಕೆಗಳೇನು?

    ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡಿರುವ ಟಿಎಂಸಿ, ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಸೋಲನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲವಾಗಿದೆ. ಖುದ್ದು ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಬಿಜೆಒಇ ಮತ್ತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂಬುದು ಮಮತಾ ಅವರ ಗಂಭೀರ ಆರೋಪ. ಹಾಗಿದ್ದರೆ ಚುನಾವಣೆಯಲ್ಲಿ ಸೋತ ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದರೆ ಏನಾಗುತ್ತದೆ? ಇಲ್ಲಿದೆ ಮಾಹಿತಿ. ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ)…

    Read More »
  • ಮೋದಿ ಶುಭಾಶಯಕ್ಕೆ 1 ದಿನದ ಬಳಿಕ ದಳಪತಿ ವಿಜಯ್ ಕುತೂಹಲಕಾರಿ ಪ್ರತಿಕ್ರಿಯೆ; ಮೊದಲ ಟ್ವೀಟ್‌ನಲ್ಲೇ ಟಾಂಗ್‌!

    ತಮಿಳುನಾಡು ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪ್ರಧಾನಿ ಮೋದಿ ಹಾಗೂ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ನಡುವಿನ ಟ್ವಿಟರ್ ಸಂವಾದ ಕುತೂಹಲ ಕೆರಳಿಸಿದೆ. ಮೋದಿಯವರ ವೈಯಕ್ತಿಕ ಖಾತೆಯ ಶುಭಾಶಯಕ್ಕೆ, ವಿಜಯ್ ಪ್ರಧಾನಿ ಅಧಿಕೃತ ಖಾತೆಯನ್ನು ಟ್ಯಾಗ್ ಮಾಡಿ ಪ್ರಬುದ್ಧವಾಗಿ ಉತ್ತರಿಸಿದ್ದಾರೆ. “ರಾಜಕೀಯ ಮೀರಿ ತಮಿಳುನಾಡಿನ ಅಭಿವೃದ್ಧಿಯೇ ನಮ್ಮ ಗುರಿ” ಎಂದಿರುವ ಅವರು, ಮೋದಿಯವರ ಬದಲು ‘ಕೇಂದ್ರ ಸರ್ಕಾರದ’ ಬೆಂಬಲ ಕೋರುವ ಮೂಲಕ ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ರಾಜಕೀಯ ತಂತ್ರಗಾರಿಕೆ ಪ್ರದರ್ಶಿಸಿದ್ದಾರೆ. ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಫಲಿತಾಂಶ ಬಂದ ಬೆನ್ನಲ್ಲೆ ‘ತಮಿಳು ವೆಟ್ರಿ ಕಳಗಂ’…

    Read More »
  • ಮತ್ತೆ ಉಪಚುನಾವಣೆ ಸೋತ ಬಿಜೆಪಿ : ಗೋಲ್ಡನ್ ಚಾನ್ಸ್ ಕೈತಪ್ಪಿದರೂ, ಪಾಠ ಕಲಿಯದ ಕಮಲ ಪಡೆ?

    Davanagere South and Bagalkot Bypoll : ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ನಡೆದ ಎರಡನೇ ಉಪಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿದೆ. ಸಂಘಟಿತ ಪ್ರಯತ್ನದಿಂದ ಗೆಲ್ಲಬಹುದಾದ ಕ್ಷೇತ್ರವನ್ನು ಕೈಚೆಲ್ಲಿ ಕೂತಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಮತ್ತೆ ಸೋತಿದೆ. ಬಾಗಲಕೋಟೆಯಲ್ಲಂತೂ ನಿರಾಯಾಸವಾಗಿ ಕಾಂಗ್ರೆಸ್ ಗೆದ್ದರೆ, ದಾವಣಗೆರೆಯಲ್ಲಿ ಪ್ರಯಾಸದ ಗೆಲುವನ್ನು ಕಾಂಗ್ರೆಸ್ ಕಂಡಿದೆ. ಈ ಚುನಾವಣೆಯಲ್ಲಿ ಬಿಜೆಪಿಯ ಮಿಸ್ಟೇಕ್ ಏನು? ಬೆಂಗಳೂರು : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಜೊತೆಗೆ, ಕರ್ನಾಟಕದ ಎರಡು ಅಸೆಂಬ್ಲಿ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು ಮತ್ತು ಎರಡೂ ಸ್ಥಾನವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಬಾಗಲಕೊಟೆಯಲ್ಲಿ ನಿರಾಯಾಸ ಗೆಲುವು…

    Read More »
  • ಪ್ರಧಾನಿ ಮೋದಿ ಮೇ 10 ಕ್ಕೆ ಕರ್ನಾಟಕಕ್ಕೆ ಆಗಮನ; ಬೆಂಗಳೂರಿಗೆ ಭೇಟಿ; ಏನೆಲ್ಲಾ ಕಾರ್ಯಕ್ರಮ?

    ಪ್ರಧಾನಿ ನರೇಂದ್ರ ಮೋದಿಯವರು ಮೇ 10ರಂದು ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ನಡೆಯಲಿರುವ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ರವಿಶಂಕರ್ ಗುರೂಜಿ ಅವರ 70ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವರು. ಇದೇ ವೇಳೆ, ವಿವಿಧ ಸಾಂಪ್ರದಾಯಿಕ ಕಲೆಗಳಿಂದ ಸಿಂಗಾರಗೊಂಡಿರುವ ನೂತನ ಧ್ಯಾನ ಮಂದಿರವನ್ನು ಪ್ರಧಾನಿ ಉದ್ಘಾಟಿಸಲಿದ್ದು, ಮೇ 25ರವರೆಗೆ ಆಶ್ರಮದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳು ಜರುಗಲಿವೆ. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೇ 10 ರಂದು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಆ ದಿನ ಆರ್ಟ್‌ ಆಫ್‌…

    Read More »
  • ಅಣ್ಣಾಮಲೈ ಹಾಕಿಕೊಟ್ಟಿದ್ದ ಸ್ಟೇಜ್’ನಲ್ಲಿ ವಿಜಯ್ ಭರ್ಜರಿ ಸ್ಟೆಪ್ : ದ್ರಾವಿಡರ ಲೆಕ್ಕಾಚಾರದಲ್ಲಿ ಅಮಿತ್ ಶಾ ಫೇಲ್?

    Annamalai Vs TVK Vijay : ತಮಿಳುನಾಡು ವಿಧಾನಸಭಾ ಸಂಪೂರ್ಣ ಫಲಿತಾಂಶ ಹೊರಬಿದ್ದಿದೆ. ಎಲ್ಲಾ ಎಕ್ಸಿಟ್ ಪೋಲ್ ಅನ್ನು ಫಲಿತಾಂಶ ಉಲ್ಟಾ ಹೊಡೆಯುವಂತೆ ಮಾಡಿದೆ. ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿರುವ ವಿಜಯ್ ಅವರ ಪಾರ್ಟಿ, ಅತಿದೊಟ್ಟ ಪಾರ್ಟಿಯಾಗಿ ಹೊರಹೊಮ್ಮಿದೆ. ಆದರೆ, ವಿಜಯ್’ಗೆ ಸರಳ ಬಹುಮತದ ನಂಬರ್ ಬರಲು ಇನ್ನೂ ಹನ್ನೊಂದು ಸೀಟ್ ಬೇಕಿದೆ. ಬಿಜೆಪಿ ನಾಯಕ ಅಣ್ಣಾಮಲೈ ಹಾಕಿಕೊಟ್ಟ ಗ್ರೌಂಡ್ ವರ್ಕ್ ಅನ್ನು ವಿಜಯ್ ಹೇಗೆ ಬಳಸಿಕೊಂಡರು ಎನ್ನುವುದನ್ನು ಇಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಚೆನ್ನೈ : ಈ ರೀತಿಯ ಅಭೂತಪೂರ್ವ…

    Read More »
  • ಸಮಯ ನೀಡದ ಸ್ಥಳೀಯ ಶಾಸಕರು: ಆರು ತಿಂಗಳಿಂದ ಉದ್ಘಾಟನೆಗೆ ಕಾಯುತ್ತಿರುವ 22 ಇಂದಿರಾ ಕ್ಯಾಂಟೀನ್!

    ಬೆಂಗಳೂರು: ರಾಜ್ಯದ ವಿವಿಧೆಡೆ ಹೊಸದಾಗಿ ನಿರ್ಮಾಣಗೊಂಡಿರುವ 22 ಇಂದಿರಾ ಕ್ಯಾಂಟೀನ್​ಗಳಿಗೆ ಕಳೆದ ಆರು ತಿಂಗಳಿಂದ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿಲ್ಲ. ಕ್ಯಾಂಟೀನ್ ನಿರ್ಮಾಣದ ಕಾರ್ಯ ಪೂರ್ಣಗೊಂಡರೂ ಸ್ಥಳೀಯ ಶಾಸಕರು ಉದ್ಘಾಟಿಸಿಲ್ಲ ಎಂಬುದನ್ನು ರಾಜ್ಯ ಸರ್ಕಾರ ಹೇಳಿದೆ. ವಿಧಾನ ಪರಿಷತ್​ನಲ್ಲಿ ಕೆ.ಎಸ್. ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಪೌರಾಡಳಿತ ಸಚಿವ ರಹೀಂಖಾನ್, ಇಂದಿರಾ ಕ್ಯಾಂಟೀನ್ ಯೋಜನೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿದೆ. ರಾಜ್ಯದಲ್ಲಿ 346 ಇಂದಿರಾ ಕ್ಯಾಂಟೀನ್ ​ಗಳು ಕಾರ್ಯನಿರ್ವಹಿಸುತ್ತಿವೆ. 15 ಕ್ಯಾಂಟಿನ್​ಗಳು ನಿರ್ಮಾಣ ಹಂತದಲ್ಲಿವೆ. 22 ಕ್ಯಾಂಟೀನ್​ಗಳ ನಿರ್ಮಾಣ ಪೂರ್ಣಗೊಂಡಿದ್ದರೂ ಕಳೆದ ಆರು ತಿಂಗಳಿಂದ…

    Read More »
  • ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್​ ಯೋಜನೆ ವಿರೋಧಿಸಿ ಅಹೋರಾತ್ರಿ ಧರಣಿ

    ಶಿವಮೊಗ್ಗ: ಪಶ್ಚಿಮಘಟ್ಟದಲ್ಲಿ ಕರ್ನಾಟಕ ವಿದ್ಯುತ್ ನಿಗಮ ಪ್ರಾರಂಭಿಸಲು ಪ್ರಯತ್ನಿಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್​​ ಯೋಜನೆ ವಿರೋಧಿಸಿ ಶಿವಮೊಗ್ಗದಲ್ಲಿಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗಿದೆ. ನಗರದ ಶಿವಮೂರ್ತಿ ವೃತ್ತದಲ್ಲಿ ಪರಿಸರಕ್ಕಾಗಿ ನಾವು ಸಂಘಟನೆ ಹಾಗೂ ರಾಷ್ಟ್ರಭಕ್ತರ ಬಳಗದ ವತಿಯಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಲಾಗಿದೆ. ಧರಣಿಯಲ್ಲಿ ಬಂಗಾರಮಕ್ಕಿಯ ಮಾರುತಿ ಗುರೂಜಿ, ಎ.ಟಿ.ರಾಮಸ್ವಾಮಿ, ಕೆ.ಎಸ್.ಈಶ್ವರಪ್ಪ, ಮಹಿಮ ಪಟೇಲ್, ಕೆ.ಈ.ಕಾಂತೇಶ್, ಕುಮಾರಸ್ವಾಮಿ, ಶ್ರೀಪತಿ ಸೇರಿದಂತೆ ನೂರಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಹಾಗೂ ರಾಷ್ಟ್ರಭಕ್ತ ಬಳಗದವರು ಭಾಗಿಯಾಗಿದ್ದಾರೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರಕ್ಕೆ ಮಾರಕವಾಗಿದೆ. ಈ ಯೋಜನೆಯಿಂದ ರಾಜ್ಯ ಸರ್ಕಾರ ವಿದ್ಯುತ್…

    Read More »
  • ಬೆಳಗಾವಿಯಲ್ಲಿ ಮಹಾಮಳೆಗೆ ಬೆಚ್ಚಿಬಿದ್ದ ಜನ; ಡಿಸಿ ಕಚೇರಿಗೆ ನುಗ್ಗಿದ ನೀರು, ನದಿಯಂತಾದ ರಸ್ತೆಗಳು!

    ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಒಂದು ಗಂಟೆಗೂ ಅಧಿಕ ಕಾಲ ಸುರಿದ ಧಾರಾಕಾರ ಮಳೆಯಿಂದ ಜನರು ಪರದಾಡಿದರು. ಸಿಡಿಲು ಮತ್ತು ಗುಡುಗಿನ ಅಬ್ಬರ ಜೋರಾಗಿತ್ತು. ಮೂರು ದಿನಗಳ ಹಿಂದೆ ಆಲಿಕಲ್ಲು ಸಹಿತ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದ ಬಳಿಕ ಇಂದು ಮತ್ತೆ ಬೆಳಗಾವಿಗೆ ಮಳೆರಾಯ ಎಂಟ್ರಿ ಕೊಟ್ಟ. ಮಂಗಳವಾರ ಬೆಳಗ್ಗೆಯಿಂದ ಭಾರಿ ಬಿಸಿಲು ಇತ್ತು. ಸಂಜೆ 4 ಗಂಟೆ ಹೊತ್ತಿಗೆ ಏಕಾಏಕಿ ಜೋರಾಗಿ ಮಳೆ ಸುರಿಯಿತು. ಪರಿಣಾಮ ನಗರದ ಅನೇಕ ರಸ್ತೆಗಳ ತುಂಬಾ ನೀರು ಹರಿಯಿತು. ಬಹುತೇಕ ರಸ್ತೆಗಳು…

    Read More »
  • ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ: ಹಜ್ ಸಚಿವ ರಹೀಂ ಖಾನ್

    ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ ಎಂದು ಹಜ್ ಸಚಿವ ರಹೀಂ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಬಿಐಎಲ್​ನಿಂದ ಪ್ರತಿ ವರ್ಷ ಪ್ರತ್ಯೇಕ ತಾತ್ಕಾಲಿಕ ಟರ್ಮಿನಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅದೇ ರೀತಿ ಮಂಗಳೂರು ವಿಮಾನ ನಿಲ್ದಾಣದಿಂದ ಪ್ರತ್ಯೇಕ ಟರ್ಮಿನಲ್​ಗೆ ಎರಡು ವರ್ಷಗಳಿಂದ ಕೇಂದ್ರ ಅನುಮತಿ ನೀಡಿರಲಿಲ್ಲ. ಮತ್ತೆ ಅನುಮತಿ ನೀಡುವ ಕುರಿತು ಕೇಂದ್ರ ಸಚಿವರನ್ನ ಭೇಟಿ ಮಾಡಿ ಮನವಿ ಮಾಡಲಾಗಿದ್ದು, ಈ ವರ್ಷ ಆರಂಭಿಸುವ ವಿಶ್ವಾಸವಿದೆ ಎಂದರು.…

    Read More »
  • ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಪ್ರಕರಣ; ಬೆಂಗಳೂರಿನಲ್ಲಿ ದೂರು ದಾಖಲಿಸಿದ ಎನ್‌ಸಿಪಿ ಎಸ್​ಪಿ ಶಾಸಕ ರೋಹಿತ್ ಪವಾರ್

    ಬೆಂಗಳೂರು: ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಮಾನ ದುರಂತದ ಹಿಂದೆ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ನಡೆದಿದೆ ಎಂಬ ಆರೋಪದಡಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಜಿತ್ ಪವಾರ್ ಅವರ ಅಳಿಯ ಹಾಗೂ ​ಎನ್‌ಸಿಪಿ ಎಸ್​ಪಿ ಶಾಸಕ ರೋಹಿತ್ ಪವಾರ್ ಅವರು ನೀಡಿರುವ ದೂರಿನನ್ವಯ ಬೆಂಗಳೂರಿನಲ್ಲಿ ‘ಝಿರೋ ಎಫ್‌ಐಆರ್’ ದಾಖಲಾಗಿದೆ. ದೂರಿನಲ್ಲಿರುವ ಅಂಶಗಳು: ಇದು ಕೇವಲ ಅಪಘಾತವಲ್ಲ, ಬದಲಾಗಿ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ಇರಬಹುದು ಎಂದು ಆರೋಪಿಸಿರುವ ರೋಹಿತ್ ಪವಾರ್, ​ಸುರಕ್ಷತಾ…

    Read More »
Back to top button